ಸೆ. 10: ಪುತ್ತೂರು ಪ್ರಶಾಂತ್ ಮಹಲ್‌ನಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆಯು ಸೆ. 10ರಂದು ಪುತ್ತೂರು ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರುರವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here