ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ

0

 

ಪುತ್ತೂರು: ನೆಹರು ನಗರ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಸೆ.11 ರಂದು ಎವಿ ಸಭಾಭವನದಲ್ಲಿ ನಡೆಯುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಬಂಗಾರಡ್ಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರ ಕುಮಾರ್, ಉಷಾ ಮುಳಿಯ, ನರಸಿಂಹ ಪೈ ರವಿ ಮುಂಗಿಲಮನೆ ಈಶ್ವರ ಚಂದ್ರ
ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ನಗರ ಸಭೆಯ ಪಿ ಜಿ ಜಗನ್ನಿವಾಸ್ ರಾವ್, ಕಿರಣ್ ಅನೇಕ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ರು.

LEAVE A REPLY

Please enter your comment!
Please enter your name here