ನಾಳೆ ಕೆಯ್ಯೂರು ಗ್ರಾಪಂ ಜಮಾಬಂಧಿ ಸಭೆ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯ್‌ನ 2021-22 ನೇ ಸಾಲಿನ ಜಮಾಬಂಧಿ ಸಭೆಯು ಸೆ.13 ರಂದು ಬೆಳಿಗ್ಗೆ ಪಂಚಾಯತ್ ಕಛೇರಿ ಸಭಾ ಭವನದಲ್ಲಿ ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು ಇದರ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಜಮಾಬಂಧಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ, ಅಭಿವೃದ್ಧಿ ಅಧಿಕಾರಿ ನಮಿತಾ ಕೆ, ಉಪಾಧ್ಯಕ್ಷೆ ಗಿರಿಜಾ ಕೆ, ಕಾರ್ಯದರ್ಶಿ ಸುರೇಂದ್ರ ರೈ  ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here