ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಶ್ರೀಧರ ಗೌಡ ಅಂಗಡಿಹಿತ್ಲು

0

ಸವಣೂರು : ಪಾಲ್ತಾಡಿ ಗ್ರಾಮದ ಅಂಗಡಿಹಿತ್ಲು ನಿವಾಸಿ ಶ್ರೀಧರ ಗೌಡ ಅಂಗಡಿಹಿತ್ಲು ಅವರನ್ನು ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ.
ಸಂಘದ ನಿರ್ದೇಶಕ, ಮಾಜಿ ಅಧ್ಯಕ್ಷ ವಸಂತ ಕುಮಾರ್ ಅವರ ನಿಧನದಿಂದ ತೆರವಾದ ಹಿಂದುಳಿದ ವರ್ಗ ಬಿ (ಸಾಲಗಾರ ಕ್ಷೇತ್ರ) ನಿರ್ದೇಶಕ ಸ್ಥಾನಕ್ಕೆ ‌2020-25ನೇ ಸಾಲಿಗೆ ಶ್ರೀಧರ ಗೌಡ ಅಂಗಡಿಹಿತ್ಲು ಅವರನ್ನು ಸಂಘದ ಆಡಳಿತ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ವಸಂತ ಕುಮಾರ್ ರೈ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಂಸಾವತಿ ರೈ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here