ಪ್ರಾಂತೀಯ ಮತ್ತು ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟ: ವಿವೇಕಾನಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

0

ಪುತ್ತೂರು:  ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಾಂತೀಯ ಮತ್ತು ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here