ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸರಣಿ ತಾಳಮದ್ದಳೆ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸರಣಿ ತಾಳಮದ್ದಳೆಯು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಯಿಂದ ಸೆ.12ರಂದು ನಡೆಯಿತು.

“ಸುಧನ್ವಾರ್ಜುನ ” ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಆನಂದ ಸವಣೂರು, ನಿತೀಶ್ ಕುಮಾರ್ ಮನೊಳಿತ್ತಾಯ ಎಂಕಣ್ಣಮೂಲೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಪ್ರಸಾದ್ ಅಮ್ಮಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಸುಧನ್ವ ( ಭಾಸ್ಕರ್ ಬಾರ್ಯ ಮತ್ತು ಪಕಳಕುಂಜ ಶ್ಯಾಮ್ ಭಟ್), ಅರ್ಜುನ ( ವಿದ್ವಾನ್ ಕೇಕಣಾಜೆ ಕೇಶವ ಭಟ್ ಮತ್ತು ಸುಬ್ಬಪ್ಪ ಕೈಕಂಬ ), ಶ್ರೀಕೃಷ್ಣ ( ಗುಂಡ್ಯಡ್ಕ ಈಶ್ವರ ಭಟ್ ), ಹಂಸಧ್ವಜ ( ಬಡೆಕ್ಕಿಲ ಚಂದ್ರಶೇಖರ ಭಟ್ ), ಪ್ರಭಾವತಿ ( ಕು೦ಬ್ಳೆ ಶ್ರೀಧರ್ ರಾವ್ ), ಶಂಖ ಲಿಖಿತರು ( ದುಗ್ಗಪ್ಪ ಯನ್ ) ಸಹಕರಿಸಿದರು. ಟಿ .ರಂಗನಾಥ ರಾವ್ ಸ್ವಾಗತಿಸಿದರು ,ಗುಡ್ಡಪ್ಪ ಬಲ್ಯ ವಂದಿಸಿದರು.

LEAVE A REPLY

Please enter your comment!
Please enter your name here