ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಸ್ಪರ್ಧೆ: ಸುದಾನ ಶಾಲೆಯ ಹಿತೇಶ್ ಕೃಷ್ಣ ಪಿ. ಜಿ ಮೈಸೂರು ವಿಭಾಗೀಯ ಐಟಿ ಕ್ವಿಜ್ ಸ್ಪರ್ಧೆಗೆ ಆಯ್ಕೆ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಸೆ.7ರಂದು, ಮಂಗಳೂರಿನ ಕಪಿತಾನಿಯೋ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಸ್ಪರ್ಧೆಯಲ್ಲಿ ಸುದಾನ ಪ್ರೌಢ ಶಾಲೆಯ ಹಿತೇಶ್ ಕೃಷ್ಣ ಪಿ. ಜಿ (10ನೇ) ಗೋಪಾಲಕೃಷ್ಣ ಪಿ. ವಿ. ಮತ್ತು ವೀಣಾ ಭಾಸ್ಕರ್‌ರವರ ಪುತ್ರ ವಿಜೇತರಾಗಿದ್ದು ಮುಂದೆ ನಡೆಯಲಿರುವ ಮೈಸೂರು ವಿಭಾಗೀಯ ಮಟ್ಟದ ಕ್ವಿಜ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸತತ ಹನ್ನೆರಡನೆ ಬಾರಿಗೆ ಸುದಾನ ವಸತಿಯುತ ಶಾಲೆಯು ಈ ಸಾಧನೆಯನ್ನು ಮಾಡಿದೆ. ಶಾಲಾ ಮುಖ್ಯ ಶಿಕ್ಷಕಿ ಶೋಭಾನಾಗರಾಜ್‌ರವರು ಶುಭ ಹಾರೈಸಿದ್ದಾರೆ.

 

LEAVE A REPLY

Please enter your comment!
Please enter your name here