ವಿಟ್ಲಪಡ್ನೂರು: ತಮ್ಮನಿಂದಲೇ ಅಣ್ಣನ ಕೊಲೆ
ಕುಡಿತದ ಮತ್ತಿನಲ್ಲಿ ರಾತ್ರಿ ವೇಳೆ ನಡೆದ ಕೃತ್ಯ ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರ ಭೇಟಿ ವಿಟ್ಲ: ಕುಡಿತದ ಮತ್ತಿನಲ್ಲಿ ತಮ್ಮನೋರ್ವ ಅಣ್ಣನನ್ನು ಹೊಡೆದು ಕೊಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಘಟನಾ ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರರವರು ಭೇಟಿ ನೀಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ದಿ. ಸೀನಪ್ಪ ದೇವಾಡಿಗರವರ ಪುತ್ರ ಗಣೇಶ್ ಬಂಗೇರ(54) ಮೃತದುರ್ದೈವಿಯಾಗಿದ್ದಾರೆ. ಮೃತರ ಸಹೋದರ ಪದ್ಮನಾಭ ಬಂಗೇರ ಪ್ರಕರಣದಲ್ಲಿ … Continue reading ವಿಟ್ಲಪಡ್ನೂರು: ತಮ್ಮನಿಂದಲೇ ಅಣ್ಣನ ಕೊಲೆ
Copy and paste this URL into your WordPress site to embed
Copy and paste this code into your site to embed