ಸೆ.16: ಇಡ್ಕಿದು ಸೇವಾಸಹಕಾರಿ ಸಂಘದ ಶತಾಮೃತದ ಆವರಣದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

0

ವಿಟ್ಲ: ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಮಂಗಳೂರು ಹಾಗೂ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಉರಿಮಜಲಿನಲ್ಲಿರುವ ಇಡ್ಕಿದು ಸೇವಾ ಸಹಕಾರಿ ಸಂಘದ ಶತಾಮೃತದ ಆವರಣದಲ್ಲಿ ಸೆ.16ರಂದು ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ನಡೆಯಲಿದೆ.

ಈ ಶಿಬಿರವು ಅದೇ ದಿನ ಬೆಳಗ್ಗೆ 9.30ಕ್ಕೆ ಆರಂಭಗೊಳ್ಳಲಿದ್ದು ಮಧ್ಯಾಹ್ನ 12.30ಕ್ಕೆ ಕೊನೆಗಳ್ಳಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಬೀಡಿನಮಜಲುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here