ಸೆ.17 : ಬಜತ್ತೂರು, ಪೆರಾಬೆ, ಚಾರ್ವಾಕದಲ್ಲಿ ವಿದ್ಯುತ್ ಅದಾಲತ್

0

ಪುತ್ತೂರು : ದ.ಕ.ಜಿಲ್ಲೆಯ ಹಲವು ಕಡೆಗಳಲ್ಲಿ ಸೆ.17ರಂದು ಮೆಸ್ಕಾಂನಿಂದ ವಿದ್ಯುತ್ ಅದಾಲತ್ ನಡೆಯಲಿದೆ. ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕದಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತೀ ಹಳ್ಳಿಗಳಿಗೂ ಭೇಟಿ ನೀಡಲಿದ್ದಾರೆ. ಗ್ರಾಹಕರು ತಮ್ಮ ಸಮಸ್ಯೆಗಳನ್ನು ಅಧಾಲತ್ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here