ಸೆ.18; ನಿಡ್ಪಳ್ಳಿಯಲ್ಲಿ ಉಚಿತ ನೇತ್ರ ತಪಾಸಣಾ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

0

ನಿಡ್ಪಳ್ಳಿ; ಗ್ರಾಮ ಪಂಚಾಯತ್ ನಿಡ್ಪಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು- ಉಡುಪಿ- ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಪುತ್ತೂರು ಬೆಟ್ಟಂಪಾಡಿ ವಲಯ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಿಜಯನಗರ ಶಾಖೆ, ಶಾಂತದುರ್ಗಾ ಸಂಜೀವಿನಿ ಒಕ್ಕೂಟ, ನಿಡ್ಪಳ್ಳಿ, ಮಂಗಳಾ ಕಲಾ ಸಾಹಿತ್ಯ ವೇದಿಕೆ ( ರಿ) ಪಟ್ಟೆ ಬಡಗನ್ನೂರು ಘಟಕ, ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿಡ್ಪಳ್ಳಿ, ತಂಬುತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ತಂಬುತ್ತಡ್ಕ , ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ನಿಡ್ಪಳ್ಳಿ ಘಟ ಸಮಿತಿ ಕೌಡಿಚ್ಚಾರು ವಲಯ ಮತ್ತು ಯಶಸ್ವಿ ನಾಗರಿಕ ಸೇವಾ ಸಂಘ, ವಾಸುದೇವ ನಗರ, ಕಾರ್ಕಳ (ರಿ) ಉಡುಪಿ ಇದರ ಜಂಟಿ ಆಶ್ರಯದಲ್ಲಿ  ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಸೆ.18 ರಂದು ಪೂರ್ವಾಹ್ನ ಗಂಟೆ ‌9 ರಿಂದ ಮಧ್ಯಾಹ್ನ 1 ಗಂಟೆಯ ತನಕ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಿಜಯನಗರ ನಿಡ್ಪಳ್ಳಿ ಶಾಖೆಯ ಸಭಾಭವನದಲ್ಲಿ ನಡೆಯಲಿದೆ ಎಂದು ಶಿಬಿರದ ನಿರ್ದೇಶಕ ಮುರಲೀಧರ ಸಿ.ಹೆಚ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here