ಮೋದಿ ಹುಟ್ಟುಹಬ್ಬದ ಪ್ರಯುಕ್ತ ಪ್ರಜ್ಞಾ ಅಶ್ರಮದಲ್ಲಿ ಹಣ್ಣು ಹಂಪಲು ಹಾಗೂ ಸಿಹಿ ತಿಂಡಿ ವಿತರಣೆ

0

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ವಿಕಲ ಚೇತನರಿಗೆ ಮೋದಿ ಅಭಿಮಾನಿಗಳಿಂದ ಹಣ್ಣು ಹಂಪಲು ಹಾಗೂ ಸಿಹಿ ತಿಂಡಿ ವಿತರಣೆ ನಡೆಯಿತು. ಆ ಸಂದರ್ಭದಲ್ಲಿ ಮೋದಿ ಅಭಿಮಾನಿಗಳಾದ ಶರತ್ ಜಬಳೆ, ದಯಾನಂದ ಹಳಂಗ, ಸಾಕೇತ್ ತಂಟೆಪ್ಪಾಡಿ, ಜಯಂತ್ ಬೆದ್ರಾಳ, ನಿತಿನ್ ಕೌಡಿಚಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here