ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿ ಗೌರವ

0

ಪುತ್ತೂರು: 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ| ಎಚ್ ಜಿ ಶ್ರೀಧರ್ ಅವರಿಗೆ ಅವರ ಮನೆಗೆ ತೆರಳಿ ಫಲಪುಷ್ಪ ತಾಂಬೂಲ ಸಹಿತ ಆಮಂತ್ರಣ ಪತ್ರಿಕೆಯನ್ನು ನೀಡಿ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಬರುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್ ಎಂಪಿ ಹಾಗೂ ಹಿರಿಯ ಸಾಹಿತಿಗಳಾದ ವಿ.ಬಿ ಅರ್ತಿಕಜೆ ಹಾಗೂ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here