ಭಾರತ್ ಜೋಡೋ ಯಾತ್ರೆ: ಪುತ್ತೂರು ವಿಧಾನಸಭಾ ಸಂಯೋಜಕರಾಗಿ ಕಾವು ಹೇಮನಾಥ ಶೆಟ್ಟಿ ನೇಮಕ

0

ಪುತ್ತೂರು: ಎಐಸಿಸಿ ಅಧ್ಯಕ್ಷರಾದ ರಾಹುಲ್‌ಗಾಂಧಿಯವರು ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಯೋಜಕರಾಗಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರನ್ನು ಕೆಪಿಸಿಸಿ ನೇಮಕ ಮಾಡಿದೆ.ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹೇಮನಾಥ ಶೆಟ್ಟಿಯವರ ಉಸ್ತುವಾರಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here