ಕಡಬ ತಾ| ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಕೃತಿಗಳ ಬಿಡುಗಡೆಗೆ ಆಹ್ವಾನ

0

ಕಡಬ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ಇದರ ಆಶ್ರಯದಲ್ಲಿ ನವಂಬರ್ 20ರಂದು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಜರಗುವ 3ನೇಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಡಬ ತಾಲೂಕಿನ ಲೇಖಕರ ಕನ್ನಡ ಸಾಹಿತ್ಯ ಕೃತಿಗಳ ಬಿಡುಗಡೆಗೆ ಅವಕಾಶವಿದ್ದು, ಆಸಕ್ತರು 30-09-2022ರ ಒಳಗೆ ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಸೇಸಪ್ಪ ರೈ, ರಾಮಕುಂಜ (ಮೊ.ನಂ.9663755105)ರವರಿಗೆ ತಿಳಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here