ಉಪ್ಪಿನಂಗಡಿ: ರಾಮನಗರ ನಿವಾಸಿ ಶ್ರೀನಿವಾಸ ಪ್ರಭು ನಿಧನ

0

ಉಪ್ಪಿನಂಗಡಿ: ಇಲ್ಲಿನ ರಾಮನಗರ ನಿವಾಸಿ ಶ್ರೀನಿವಾಸ ಪ್ರಭು (85) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ನಿಧನರಾದರು.
ಉಪ್ಪಿನಂಗಡಿಯ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು ನಿವೃತ್ತ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here