ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಉತ್ಸವ- ನಿತ್ಯ ಭಜನೆ

0

ಪುತ್ತೂರು: ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಿತ್ಯ ಭಜನೆ ಕಾರ್ಯಕ್ರಮ ಸೆ.26ರಿಂದ ಆರಂಭಗೊಂಡಿದೆ.

ಸಂಜೆ ಮಂದಿರದ ಅರ್ಚಕರು ದೀಪ ಪ್ರಜ್ವಲಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ವಿಶ್ವನಾಥ ಗೌಡ, ನಗರಸಭೆ ಸದಸ್ಯರಾದ ಮೋಹಿನಿ ವಿಶ್ವನಾಥ್, ಗೌರಿ ಬನ್ನೂರು, ಪ್ರೇಮಲತಾ ನಂದಿಲ, ಮಂದಿರ ಸಮಿತಿಯ ರಾಧಾಕೃಷ್ಣ ಗೌಡ, ಚಂದ್ರಶೇಖರ್, ಮೋಹನ್ ಜೈನ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ರಾತ್ರಿ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here