ಯುವ ಸಂಸತ್ ಸ್ಪರ್ಧೆ: ರಾಮಕುಂಜೇಶ್ವರ ಕ.ಮಾ.ಪ್ರೌಢಶಾಲೆಯ ಮೋಕ್ಷಿತ್, ಶ್ರೀರಕ್ಷಾ ಜಿಲ್ಲಾಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಉಪ್ಪಿನಂಗಡಿ ಸರಕಾರಿ ಪ.ಪೂ.ಕಾಲೇಜಿನಲ್ಲಿ ನಡೆದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಮೋಕ್ಷಿತ್ ಮತ್ತು ಶ್ರೀರಕ್ಷಾ ಪಿ.ಆರ್. ರವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲೆಯ ಮುಖ್ಯಗುರು ಸತೀಶ್ ಭಟ್, ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಮತ್ತು ವಿಘ್ನೇಶ್ ವಿ.ರವರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here