ಲ್ಯಾಂಪ್ಸ್ ನೆಕ್ಕಿಲಾಡಿ ಶಾಖಾ ವ್ಯವಸ್ಥಾಪಕ ಬಾಬು ನಾಯ್ಕರವರಿಗೆ ಗೌರವಾರ್ಪಣೆ

0

ಪುತ್ತೂರು; ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ನೆಕ್ಕಿಲಾಡಿ ಶಾಖೆಯ ವಿಸ್ತೃತ ಕಟ್ಟಡದ ಉದ್ಘಾಟನಾ ಸಂದರ್ಭದಲ್ಲಿ ಕಾಮಗಾರಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಿ ಗುಣಮಟ್ಟ ಕಾಪಾಡುವಲ್ಲಿ ಶ್ರಮಿಸಿದ ಶಾಖಾ ವ್ಯವಸ್ಥಾಪಕಾ ಬಾಬು ನಾಯ್ಕರವರನ್ನು ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಲ ಅಧ್ಯಕ್ಷ ಮುತ್ತಪ್ಪ ರವರು ಸನ್ಮಾನಿಸಿ ಗೌರವಿಸಿದರು.

ಮಹಾಮಂಡಲದ ನಿರ್ದೇಶಕರಾದ ಕಾವೇರಪ್ಪ, ರಂಜಿನ್, ಪುತ್ತೂರು ಲ್ಯಾಂಡ್ಸ್ ನ ಅಧ್ಯಕ್ಷ ಪೂವಪ್ಪ ನಾಯ್ಕ ಎಸ್. ಆಲಂಕಾರು, ಉಪಾಧ್ಯಕ್ಷ ಧರ್ಣಪ್ಪ ನಾಯ್ಕ ಉಪ್ಪಿನಂಗಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣಪಣ್ಣ ಎಚ್ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here