ಸಾಲ್ಮರ ಬೈಕ್ ಅಪಘಾತದಿಂದ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ ಗಸ್ತು ನಿರತ ಪೊಲೀಸರು
ತೀವ್ರ ಗಾಯಗೊಂಡ ವೆಲ್ಡರ್ ನಿತಿನ್ ಮಂಗಳೂರು ಆಸ್ಪತ್ರೆಗೆ ದಾಖಲು ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡು ರಸ್ತೆ ಬದಿ ಬಿದಿದ್ದ ಸವಾರೊಬ್ಬರನ್ನು ಗಸ್ತು ನಿರತ ಪೊಲೀಸರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ ಘಟನೆ ಸೆ.29ರ ನಸುಕಿನ ಜಾವ ನಡೆದಿದೆ. ಬೈಕ್ ಸವಾರ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ ವೆಲ್ಡಿಂಗ್ ಕೆಲಸ ಮಾಡುತ್ತಿರುವ ನಿತಿನ್ ಎಂದು ಗುರುತಿಸಲಾಗಿದ್ದು, ಅವರ ಬೈಕ್ ಸಾಲ್ಮರ ಸಮೀಪ ಅಪಘಾತಗೊಂಡ ಸ್ಥಿತಿಯಲ್ಲಿ ಬಿದ್ದಿದ್ದು, ಪಕ್ಕದಲ್ಲಿ ಸವಾರ ನಿತಿನ್ ಅವರು ತೀವ್ರ ಗಾಯಗೊಂಡು ಅಸ್ವಸ್ಥಗೊಂಡಿದ್ದರು. … Continue reading ಸಾಲ್ಮರ ಬೈಕ್ ಅಪಘಾತದಿಂದ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ ಗಸ್ತು ನಿರತ ಪೊಲೀಸರು
Copy and paste this URL into your WordPress site to embed
Copy and paste this code into your site to embed