ಉಪ್ಪಿನಂಗಡಿ ಅರಫಾ ವಿದ್ಯಾಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

0

ಪುತ್ತೂರು: ಉಪ್ಪಿನಂಗಡಿ ಅರಫಾ ವಿದ್ಯಾಕೇಂದ್ರ ದಲ್ಲಿ ಅ.2ರಂದು ಗಾಂಧಿಜಯಂತಿ ಆಚರಿಸಲಾಯಿತು.


ಶಾಲಾ ಮುಖ್ಯಶಿಕ್ಷಕ ಹಬೀಬ್ ಅಗ್ನಾಡಿಯವರು ಗಾಂಧೀಜಿಯವರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ಸಂಸ್ಥೆಯ ಅಧ್ಯಕ್ಷ ಕೆ.ಪಿ.ಎ.ಸಿದ್ದೀಕ್‌ ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯಾ ಪ್ರಾರ್ಥಿಸಿದರು. ಶಿಕ್ಷಕಿ ಅರಿಫಾ ನಿರೂಪಿಸಿದರು. ಶಿಕ್ಷಕ ಸಚಿನ್ ವಂದಿಸಿದರು.

LEAVE A REPLY

Please enter your comment!
Please enter your name here