ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾಹೋಮ

0

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.3 ರಂದು ಸಾಮೂಹಿಕ ಚಂಡಿಕಾಹೋಮ ನಡೆಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ ಎಸ್ ಭಟ್ ಅವರ ನೇತೃತ್ವದಲ್ಲಿ ಹವನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಸದಸ್ಯರು ಹಾಗು ಭಕ್ತರು ಉಪಸ್ಥಿತರಿದ್ದರು. ಚಂಡಿಕಾ ಹೋಮ ಸೇವೆ ಮಾಡಿದ ಭಕ್ತರಿಗೆ ಸಂಕಲ್ಪ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.

 

 

LEAVE A REPLY

Please enter your comment!
Please enter your name here