ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆ

0

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆ ನಡೆಯಿತು. ದೇವಸ್ಥಾನದ ಅರ್ಚಕ ರಮಾನಂದ ಭಟ್ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಹಾಗೂ ಅನುವಂಶೀಯ ಮೊಕ್ತೇಸರರು, ಆಡಳಿತ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here