ಅ.7: ಪುತ್ತೂರು ದಸರಾ ಮಹೋತ್ಸವದ ಶೋಭಾಯಾತ್ರೆ-ಬೆಳಿಗ್ಗೆ ಚಂಡಿಕಾಹೋಮ, ಮಧ್ಯಾಹ್ನ ಅನ್ನಸಂತರ್ಪಣೆ

0

ಪುತ್ತೂರು: ನವದುರ್ಗಾರಾಧನಾ ಸಮಿತಿ ವತಿಯಿಂದ ಕಳೆದ 10 ದಿನಗಳಿಂದ ಸಂಪ್ಯ ಉದಯಗಿರಿ ಕ್ಷೇತ್ರದಲ್ಲಿ ಆರಾಧಿಸಲ್ಪಡುತ್ತಿರುವ ಗಣಪತಿ, ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳ ವಿಜೃಂಭಣೆಯ ಶೋಭಾಯಾತ್ರೆ ’ಪುತ್ತೂರು ದಸರಾ’ ಅ.7ರಂದು ಜರುಗಲಿದೆ.

ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಪ್ರಸಾದ ಜರುಗಲಿದೆ. ಸಂಜೆ ವಿಜೃಂಭಣೆಯ ಪುತ್ತೂರು ದಸರಾ ಮಹೋತ್ಸವದ ಶೋಭಾಯಾತ್ರೆ ನಡೆಯಲಿದೆ.

LEAVE A REPLY

Please enter your comment!
Please enter your name here