ಮಣ್ಣಾಪು ಕೊರಗಜ್ಜ ಕ್ಷೇತ್ರದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನ ಕೆಮ್ಮಿಂಜೆ ಮನೆತನದವರಿಂದ ಅಗೇಲು ಸೇವೆ

0

ಪುತ್ತೂರು: ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ, ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನ ಕೆಮ್ಮಿಂಜೆ ಮನೆತನದವರು ಅರ್ಪಿಸಿದ ಅಗೇಲು ಸೇವೆಯು ಅ.9 ರಂದು ನಡೆಯಿತು.


ಮಧ್ಯಸ್ತರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ಅರ್ಚಕರಾದ ಕುಂಡ ಮೊಗೇರ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಮಣ್ಣಾಪು ಹಾಗೂ ಗುರುವ ಮಣ್ಣಾಪು, ವಿಶ್ವನಾಥ್ ಮಣ್ಣಾಪು, ಉಮೇಶ್ ಮಣ್ಣಾಪು, ಗಂಗಾಧರ ಮಣ್ಣಾಪು, ಸುಧೀರ್ ಅತ್ತಾಳ ಹಾಗೂ ಭಕ್ತಾದಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here