ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ತಿಂಗಳ ಸರಣಿ ತಾಳಮದ್ದಳೆ ” ಪಾರ್ಥ ಸಾರಥ್ಯ” ಪ್ರಸಂಗ ನಡೆಯಿತು.

ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಆನಂದ ಸವಣೂರು ರಮೇಶ್ ಆಚಾರ್ಯ, ಪದ್ಯಾಣ ಶಂಕರನಾರಾಯಣ ಭಟ್, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ ( ಭಾಸ್ಕರ್ ಬಾರ್ಯ ಮತ್ತು ದುಗ್ಗಪ್ಪ ಯನ್ ), ಕೌರವ ( ಗುಡ್ಡಪ್ಪ ಬಲ್ಯ), ಬಲರಾಮ ( ಪೂಕಳ ಲಕ್ಷ್ಮೀನಾರಾಯಣ ಭಟ್ ), ಅರ್ಜುನ( ಕು೦ಬ್ಳೆ ಶ್ರೀಧರ್ ರಾವ್ ) ಸಹಕರಿಸಿದರು. ತಾರಾನಾಥ ಸವಣೂರು ಸ್ವಾಗತಿಸಿ ರಂಗನಾಥ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here