ಬೆಟ್ಟಂಪಾಡಿ ದೇವಾಲಯದ ಜಾತ್ರೋತ್ಸವ ಆಮಂತ್ರಣ ಪತ್ರ ಬಿಡುಗಡೆ

0

ಬೆಟ್ಟಂಪಾಡಿ: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ನ. 8 ರಂದು ಆರಂಭವಾಗಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಅ. 10 ರಂದು ದೇವಾಲಯದಲ್ಲಿ ನಡೆಯಿತು.‌ ದೇವಳದ ಅರ್ಚಕರಾದ ದಿವಾಕರ ಭಟ್ ರವರು ಪ್ರಾರ್ಥನೆ ನೆರವೇರಿಸಿದರು. ದೇವಳದ ಅನುವಂಶಿಕ ಆಡಳಿತ‌ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here