ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧೆ: ವಿವೇಕಾನಂದ ಆ.ಮಾ.ಶಾಲೆಯ ಅಧ್ವಿತ್ ಶರ್ಮ ಪ್ರಥಮ, ಮಹತಿ ಎಂ. ತೃತೀಯ

0

ಪುತ್ತೂರು : ಮಡಿಕೇರಿಯಲ್ಲಿ ನಡೆದ ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಧ್ವಿತ್ ಶರ್ಮ(ಸುಧೀರ್ ಬಿ.ಎಸ್ ಮತ್ತು ಲತಾ ದಂಪತಿ ಪುತ್ರ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 5ನೇ ತರಗತಿಯ ಮಹತಿ ಎಂ.(ಶಿವರಂಜನ್ ಎಂ. ಮತ್ತು ಲಾವಣ್ಯ ಭಟ್ ದಂಪತಿ ಪುತ್ರಿ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ ಹಾಗೂ ಇವರು Institute of Karate and Martial Arts Puttur ಶಾಖೆಯ ಶಿಕ್ಷಕ ಶಿವಪ್ರಸಾದ್‌ರವರಿಂದ ತರಬೇತಿ ಪಡೆಯುತ್ತಿದ್ದಾರೆ

LEAVE A REPLY

Please enter your comment!
Please enter your name here