ಬಾಲ ಭಜನಾ ಮಂಡಳಿಯಿಂದ ಶ್ರೀ ಸಂಯಮೀಂದ್ರ ಸ್ವಾಮೀಜಿಯವರ ಚಾತುರ್ಮಾಸ್ಯದಲ್ಲಿ ಭಜನೆ

0

ಪುತ್ತೂರು: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಳದಲ್ಲಿ ಶ್ರೀ ಸಂಯಮೀಂದ್ರ ಸ್ವಾಮೀಜಿಯವರ ಚಾತುರ್ಮಾಸ ಪ್ರಯುಕ್ತ ಪುತ್ತೂರಿನ ಶ್ರೀ ಲಕ್ಷ್ಮಿವೆಂಕಟರಮಣ ದೇವಳದ ಬಾಲ ಭಜನಾ ಮಂಡಳಿಯವರಿಂದ ಭಜನಾ ಸೇವೆ ನೆರವೇರಿತು.

LEAVE A REPLY

Please enter your comment!
Please enter your name here