ಅ.13: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಗಣಪತಿ ಹೋಮ

0

ಪುತ್ತೂರು: ಅ.13ರಂದು ಸಂಕಷ್ಟ ಚತುರ್ಥಿ ದಿನದ ಅಂಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಗಣಪತಿ ಹೋಮ ನಡೆಯಲಿದೆ.

ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ರಶೀದಿ ಪಡೆಯಬಹುದು ಅಥವಾ ಹೋಮ ನಡೆಯುವ ದಿನ ಬೆಳಿಗ್ಗೆ ಗಂಟೆ 9.30ಕ್ಕೆ ಸೇವಾ ರಶೀದಿಯನ್ನು ಮಾಡಬಹುದು ಎಂದು ದೇಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here