ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ಪ್ರಥಮ

0

ಕಾಣಿಯೂರು: ವಿಟ್ಲದ ಅಳಿಕೆಮಜಲಿನಲ್ಲಿ 40ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ 17 ರ ವಯೋಮಾನದ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಬಾಲಕರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಸಂಸ್ಠೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್, ಜಯಚಂದ್ರ ಮತ್ತು ವನಿತರವರು ಮಾರ್ಗದರ್ಶನ ನೀಡಿರುತ್ತಾರೆ. ತುಷಾರ್, ಸ್ರುಜನ್ ರೈ, ಶ್ರವಣ್ ಜೆ ಎಚ್, ನಂದನ್, ಸನ್ಮಿತ್ ರೈ, ಭವಿತ್ ಜೆ, ಶ್ರೇಯಸ್ ಕುಮಾರ್, ಅದ್ವಿಕ್ ರೈ ತಂಡದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here