ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಿಗೆ ಶೈಕ್ಷಣಿಕ ಪುನಶ್ಚೇತನಾ ಕಾರ್ಯಾಗಾರ

0

ಪುತ್ತೂರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಪುನಶ್ಚೇತನಾ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿವೇಕಾನಂದ ವಿದ್ಯಾಲಯದ ನಿವೃತ ಪ್ರಾಂಶುಪಾಲ ಮಾಧವ್ ಭಟ್ ಆಗಮಿಸಿ ಚಟುವಟಿಕೆಗಳ ಮೂಲಕ ಶಿಕ್ಷಕರಲ್ಲಿ ನವಚೈತನ್ಯ ತುಂಬಿದರು. ತುಳು ಅಕಾಡಮಿಯ ಕೋಶಾಧಿಕಾರಿ ಚಂದ್ರಹಾಸ ರೈ ಶೈಕ್ಷಣಿಕ ಸಲಹೆ ನೀಡಿದರು. ಸಂಸ್ಥೆಯ ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ ಉಪಸ್ಥಿತರಿದ್ದರು.

ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ರವರು ವಂದಿಸಿದರು.

LEAVE A REPLY

Please enter your comment!
Please enter your name here