ರಾಜ್ಯಮಟ್ಟದ ಕರಾಟೆಯಲ್ಲಿ ಯೋಗಿನಿ ದ್ವಿತೀಯ, ಚಿದಾನಂದ ತೃತೀಯ

0

ಪುತ್ತೂರು : ಕೊಡಗಿನ ಕುಶಾಲನಗರದಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಬೆಳಿಯೂರುಕಟ್ಟೆ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದ ಯೋಗಿನಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ. 

ಪುಣಚ ಶ್ರೀದೇವಿನಗರದ ಶ್ರಿದೇವಿ ಪ್ರಾಥಮಿಕ ಶಾಲಾ 7ನೇ ತರಗತಿ ವಿದ್ಯಾರ್ಥಿ ಚಿದಾನಂದರವರು ತೃತೀಯ ಸ್ಥಾನ ಪಡೆದಿದ್ದಾರೆ. ಯೋಗಿನಿ ಹಾಗೂ ಚಿದಾನಂದರವರು ಪುಣಚ ಗ್ರಾಮದ ಮುತ್ತು ಪೂಜಾರಿ ಮತ್ತು ಮೀನಾಕ್ಷಿ ದಂಪತಿಯ ಪುತ್ರ ಮತ್ತು ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here