ಶಾಂತಿನಗರ ಬ್ರಹ್ಮಕಲಶಕ್ಕೆ ಚಪ್ಪರ ಮುಹೂರ್ತ-ನಾಗನಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ

0

ಪುತ್ತೂರು: ದ.20ರಿಂದ 25ರವರೆಗೆ ನಡೆಯಲಿರುವ 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ ಅ.19ರಂದು ನಡೆಯಿತು. ಬೆಳಿಗ್ಗೆ ಶ್ರೀ ಮಹಾವಿಷ್ಣು ದೇವರಿಗೆ ಪೂಜೆ ನಡೆದ ಬಳಿಕ ಚಪ್ಪರ ಮುಹೂರ್ತ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ್ ಮುನಿಯಂಗಳರವರ ಮಾರ್ಗದರ್ಶನದಲ್ಲಿ ನಾಗನಕಟ್ಟೆಯ ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ದೇವಳದ ಆಡಳಿತ ಮೊಕ್ತೇಸರ ಯು.ಜಿ.ರಾಧಾ, ಅರ್ಚಕ ನಾಗರಾಜ ಭಟ್ ಕುಕ್ಕಿಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here