ರಾಜ್ಯಮಟ್ಟದ ಕರಾಟೆ: ರಾಮಕುಂಜದ ಪ್ರಣಮ್‌ದೇವ ಪ್ರಥಮ

0

ರಾಮಕುಂಜ: ಕೊಡಗು ಕುಶಾಲನಗರದ ರೈತ ಭವನದ ಕಲಾಭೂಮಿ ಮಾರ್ಷ್ಯಲ್ ಆರ್ಟ್ಸ್ ಅಕಾಡೆಮಿ ಮತ್ತು ಕ್ರೀಡಾ ಭಾರತಿ ಮಂಗಳೂರು ವಿಭಾಗದ ವತಿಯಿಂದ ನಡೆದ ರಾಜ್ಯಮಟ್ಟದ ಒಪನ್ ಕರಾಟೆ ಚಾಂಪಿಯನ್‌ಶಿಪ್‌ನ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಣಮ್‌ದೇವರವರು ಪ್ರಥಮ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here