ಪುತ್ತೂರು ಸಿದ್ಯಾಳದಲ್ಲಿ ಮನುಷ್ಯನ ತಲೆಬುರುಡೆ ಪತ್ತೆ! : ಕಾಡು ಕಡಿಯುತ್ತಿದ್ದ ವೇಳೆ ಬೆಳಕಿಗೆ ಬಂದ ಘಟನೆ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಸಿದ್ಯಾಳ ಸಮೀಪ ಗುಡ್ಡೆಯಲ್ಲಿ ಕಾಡು ಕಡಿಯುತ್ತಿದ್ದ ಸಂದರ್ಭ ಮನುಷ್ಯನ ತಲೆಬುರುಡೆ ಪತ್ತೆಯಾಗಿದೆ. ಘಟನೆ ಕುರಿತು ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here