ಅಭಿನವ ಭಾರತ ಮಿತ್ರ ಮಂಡಳಿಯ ಪುತ್ತೂರು ಕಚೇರಿ ಉದ್ಘಾಟನೆ

0

ಪುತ್ತೂರು: ಪುತ್ತೂರಿನಲ್ಲಿ ನೂತನವಾಗಿ ಆರಂಭಗೊಂಡ ಅಭಿನವ ಭಾರತ ಮಿತ್ರ ಮಂಡಳಿ ಪುತ್ತೂರು ಕಛೇರಿಯನ್ನು ಹಾರಾಡಿಯಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇನೆಯ ಕರ್ನಾಟಕ ರಾಜ್ಯ ಕಾರ್ಯದರ್ಶಿ ಆನಂದ್ ಅಡ್ಯಾರ್, ಅಭಿನವ ಭಾರತ ಮಿತ್ರ ಮಂಡಳಿ ಸದಸ್ಯರು ಧನ್ಯಕುಮಾರ್ ಬೆಳಂದೂರು, ಅಭಿನವ ಭಾರತ ಮಿತ್ರ ಮಂಡಳಿ ಸದಸ್ಯರು ನವೀನ್ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here