ಕೃಷ್ಣ ಜ್ಯುವೆಲ್ಲರ್ಸ್ ನಲ್ಲಿ ಲಕ್ಷ್ಮೀ ಪೂಜೆ

0

ಪುತ್ತೂರು: ಇಲ್ಲಿನ ಕೋರ್ಟು ರಸ್ತೆಯಲ್ಲಿರುವ ಕೃಷ್ಣ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಲಕ್ಷ್ಮೀಪೂಜೆ ಅ. 24 ರಂದು‌ ನಡೆಯಿತು. ಸಂಸ್ಥೆಯ ಗ್ರಾಹಕರು, ಬಂಧು ಮಿತ್ರರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ದೀಪಾವಳಿ ಪ್ರಯುಕ್ತ ಚಿನ್ನಾಭರಣ ಖರೀದಿಗೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಮ್ಹಾಲಕ ಕೃಷ್ಣ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.

LEAVE A REPLY

Please enter your comment!
Please enter your name here