ಬನ್ನೂರು ರೈತರ ಸೇವಾ ಸಹಕಾರಿ ಸಂಘದಲ್ಲಿ ಲಕ್ಷ್ಮೀಪೂಜೆ

0

ಪುತ್ತೂರು : ಬನ್ನೂರು ರೈತರ ಸೇವಾ ಸಹಕಾರಿ ಸಂಘದಲ್ಲಿ ಗಣಪತಿ ಹೋಮ ಮತ್ತು ಲಕ್ಷ್ಮೀ ಪೂಜೆ ನಡೆಸಲಾಯಿತು. ಪುರೋಹಿತ ಉರ್ಲಾಂಡಿ ರಾಜನಾರಾಯಣ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು. ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸಹಕರಿಸಿದರು.

LEAVE A REPLY

Please enter your comment!
Please enter your name here