ಕೊಂಬಾರು: ವ್ಯಕ್ತಿಗೆ ಹಲ್ಲೆ- ಆಸ್ಪತ್ರೆಗೆ ದಾಖಲು

0

ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿರುವ ಘಟನೆ ಕೊಂಬಾರಿನಲ್ಲಿ ನಡೆದಿದೆ. ಅ.24 ರಂದು ಮಧ್ಯಾಹ್ನ ಹಲ್ಲೆ ನಡೆದಿದ್ದು ಕೊಂಬಾರು ಗ್ರಾಮದ ಬೊಟ್ಟಡ್ಕದ ಮಾಧವ ಎಂಬವರು ಗಾಯಗೊಂಡು ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ.

ಕೊಂಬಾರಿನ ಬೋಳ್ನಡ್ಕ ಎಂಬಲ್ಲಿ ಅಂಗಡಿ ಹೊಂದಿರುವ ವ್ಯಕ್ತಿ ಹಾಗೂ ಇನ್ನೊಬ್ಬರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವುದಾಗಿ ವರದಿಯಾಗಿದೆ. ಗಾಯಾಳುವಿನ ಸಂಬಂಽಯೊಬ್ಬರಿಗೆ ಮಾಹಿತಿ ತಿಳಿದು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here