ಜಿ.ಎಲ್. ಆಚಾರ್ಯ ಸ್ವರ್ಣ ಮಳಿಗೆಗಳಲ್ಲಿ ‘ದೀಪಾವಳಿ ಆಫರ್’:ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

0

ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ಪುತ್ತೂರು, ಹಾಸನ, ಸುಳ್ಯ ಹಾಗೂ ಕುಶಾಲನಗರ ಮಳಿಗೆಗಳಲ್ಲಿ ಗ್ರಾಹಕರಿಗೆ ವಿಶೇಷ ಆಫರ್ ಲಭ್ಯವಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅ.26ರವರೆಗೆ ಗ್ರಾಹಕರು ಪ್ರತೀ ಒಂದು ಗ್ರಾಂ ಚಿನ್ನ ಖರೀದಿಗೆ ರೂ.125/- ರವರೆಗೆ ರಿಯಾಯಿತಿ. ವಜ್ರಾಭರಣಗಳು, ಬೆಳ್ಳಿಯ ಆಭರಣಗಳು ಹಾಗೂ ಬೆಳ್ಳಿಯ ಪರಿಕರಗಳಿಗೂ ವಿಶೇಷ ಆಫರ್ ಮಾತ್ರವಲ್ಲದೆ, ಹಬ್ಬದ ಸಂದರ್ಭದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಇಳಿಕೆಯ ಪ್ರಯೋಜನವನ್ನೂ ಪಡೆಯಬಹುದಾಗಿದೆ. 1000ಕ್ಕೂ ಮಿಕ್ಕಿದ ಹೊಸ ಹೊಸ ಬಗೆಯ ವಿನ್ಯಾಸದ ನೆಕ್ಲೆಸ್‌ಗಳು, ವೆಡ್ಡಿಂಗ್ ಕಲೆಕ್ಷನ್, ಪ್ರಾಚಿ ಎಂಬ ಹೆಸರಿನ ಆಂಟಿಕ್ ಆಭರಣಗಳು, ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ಒಪ್ಪುವ ಆಭರಣಗಳ ಸಂಗ್ರಹ ಇಲ್ಲಿದೆ. ಸಂಸ್ಥೆಯಲ್ಲಿ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಕ್ಯಾಶ್‌ಲೆಸ್ ವ್ಯವಹಾರ ಸುಲಲಿತವಾಗಿ ಮಾಡಬಹುದು. ದೀಪಾವಳಿ ಆಫರ್ ಕೊನೆಯ 2 ದಿನಗಳು ಬಾಕಿ ಇದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here