ಕಾರು ಡಿಕ್ಕಿಯಾಗಿ ಗಾಯಗೊಂಡ ವೃದ್ಧೆ ಚಿಂತಾಜನಕ !

ಪುತ್ತೂರು: ಏಳ್ಮುಡಿಯಲ್ಲಿ ಕಾರು ಡಿಕ್ಕಿಯಾಗಿ ತಲೆಗೆ ಗಾಯಗೊಂಡಿದ್ದ ಮಹಿಳೆ ಮಂಗಳೂರು ಅಸ್ಪತ್ರೆಯಲ್ಲಿ ದಾಖಲಾಗಿದ್ದು, ಇದೀಗ ಅವರು ಚಿಂತಾಜನಕ ಸ್ಥಿತಿಯಲ್ಲಿ ಇದ್ದಾರೆಂದು ತಿಳಿದು ಬಂದಿದೆ. ಅ.23ರಂದು ಸಾಮೆತ್ತಡ್ಕ ನಿವಾಸಿ ಮನ್ಸೆತ್ತಿ(83ವ)ರವರು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಅವರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ತಲೆಗೆ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಮನ್ಸೆತ್ತಿ ಅವರು ವೀಳ್ಯದೆಲೆ … Continue reading ಕಾರು ಡಿಕ್ಕಿಯಾಗಿ ಗಾಯಗೊಂಡ ವೃದ್ಧೆ ಚಿಂತಾಜನಕ !