ಮಾನಕ ಜ್ಯುವೆಲ್ಸ್‌ನಲ್ಲಿ ಲಕ್ಷ್ಮೀ ಪೂಜೆ

0

ಪುತ್ತೂರು: ಪುತ್ತೂರಿನ ಮಾನಕ ಜ್ಯುವೆಲ್ಸ್‌ನಲ್ಲಿ ಅ.24ರಂದು ಸಂಜೆ ಶ್ರೀ ಲಕ್ಷ್ಮೀ ಪೂಜೆ ನಡೆಯಿತು. ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಅರ್ಚಕ ಜಗನ್ನಾಥ್ ಭಟ್ ಅವರು ಲಕ್ಷ್ಮೀ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ಸಿದ್ಧನಾಥ್ ಕಂದಾರೆ ಸಹಿತ ಅವರ ಸಹೋದರರು ಮತ್ತು ಗ್ರಾಹಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here