ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ

0

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಬಲಿಪಾಡ್ಯದ ಅ. 26ರಂದು ಗೋ ಪೂಜೆಯನ್ನು ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜಯಂತ ಪೊರೋಳಿ, ಸುನಿಲ್ ಆನಾವು, ಹರಿರಾಮಚಂದ್ರ, ಪ್ರೇಮಲತಾ ಕಾಂಚನಾ, ಮಾಜಿ ಸದಸ್ಯ ಕಂಗ್ವೆ ವಿಶ್ವನಾಥ ಶೆಟ್ಟಿ, ಗಣ್ಯರಾದ ಕೃಷ್ಣ ಶೆಣೈ, ವೆಂಕಟೇಶ್ ಶೆಣೈ, ಚಂದ್ರಶೇಖರ ಮಡಿವಾಳ, ಶಿವಾನಂದ, ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಸಿಬ್ಬಂದಿಗಳಾದ ಪದ್ಮನಾಭ ಕುಲಾಲ್ ಕೃಷ್ಣ ಪ್ರಸಾದ್ ಬಡಿಲ, ದಿವಾಕರ ಗೌಡ, ಸುಧಾಕರ ಶೆಟ್ಟಿ, ಹರೀಶ್ ಭಂಡಾರಿ, ಕೃಷ್ಣಪ್ರಸಾದ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here