ಹಿರೇಬಂಡಾಡಿ ಗ್ರಾ.ಪಂ. ಸಾಮಾನ್ಯ ಸಭೆ

0

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾ.ಪಂ.ನ ಸಾಮಾನ್ಯ ಸಭೆ ಶುಕ್ರವಾರ ಗ್ರಾ.ಪಂ. ಸಭಾಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ದಾರಿ ದೀಪದ ಸಮಸ್ಯೆಯ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಭವಾನಿ, ಸದಸ್ಯರಾದ ಗೀತಾ, ಸವಿತಾ ಹರೀಶ್, ಸದಾನಂದ ಶೆಟ್ಟಿ, ಹಮ್ಮಬ್ಬ ಶೌಕತ್ ಅಲಿ, ಸತೀಶ್ ಶೆಟ್ಟಿ ಎನ್., ಲಕ್ಷ್ಮೀಶ, ಹೇಮಾವತಿ, ನಿತಿನ್ ಬಿ., ವಾರಿಜಾಕ್ಷಿ, ಹೇಮಂತ್ ಉಪಸ್ಥಿತರಿದ್ದು, ಚರ್ಚೆಯಲ್ಲಿ ಭಾಗವಹಿಸಿದರು. ಗ್ರಾ.ಪಂ. ಪಿಡಿಒ ದಿನೇಶ್ ಶೆಟ್ಟಿ ಅರ್ಜಿಗಳನ್ನು ವಿಲೇಗೊಳಿಸಿದರು. ಕಾರ್ಯದರ್ಶಿ ಪರಮೇಶ್ವರ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here