ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

0
ವಿಟ್ಲ : 2022 ನೇ  ಸಾಲಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ಆಯೋಜಿಸಿದ ಕೋಟಿಕಂಠ ಗಾಯನ ಕಾರ್ಯಕ್ರಮವು ಅ.28ರಂದು ವಿಟ್ಲ ಪಡ್ನೂರು‌ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಶಂಕರಿ ಸದಸ್ಯರಾದ ಜಯಭಾರತಿ, ಮೈಮುದ್,  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಗ್ರಾಮಕರಣಿಕರಾದ ವೈಶಾಲಿ, ಒಕ್ಕೂಟದ ಅಧ್ಯಕ್ಷರಾದ  ಶೀಲಾ ಮೊದಲಾದವರು‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here