ಅ.30: ನರಿಮೊಗರು ಪ್ರಸಾದಿನೀ ಆಯುರ್ನಿಕೇತನದಲ್ಲಿ ತಜ್ಞ ಶಸ್ತ್ರವೈದ್ಯರಿಂದ ಚಿಕಿತ್ಸಾ ಶಿಬಿರ

0

ಪುತ್ತೂರು: ನರಿಮೊಗರು ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ನುರಿತ ಆಯುರ್ವೇದ ತಜ್ಞ ಶಸ್ತ್ರವೈದ್ಯರಿಂದ ಅ.30ರಂದು ಮಧ್ಯಾಹ್ನ 2 ಗಂಟೆಗೆ ಮೂಲವ್ಯಾಧಿ, ಪಿಸ್ತುಲ, ಫಿಶರ್ ರೋಗಗಳ ತಪಾಸಣಾ ಹಾಗೂ ಆಯುರ್ವೇದ ಕ್ಷಾರಸೂತ್ರ ಚಿಕಿತ್ಸಾ ಶಿಬಿರ ನಡೆಯಲಿರುವುದು.

ಮಲವಿಸರ್ಜನೆಯ ಸಂದರ್ಭದಲ್ಲಿ ರಕ್ತಸ್ರಾವ, ಗುದದ್ವಾರದಲ್ಲಿ ತುರಿಕೆ, ನೋವು, ಗುಳ್ಳೆ, ಹುಣ್ಣು ಇತ್ಯಾದಿ ಸಮಸ್ಯೆಗಳಿರುವ ರೋಗಿಗಳು ಭಾಗವಹಿಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here