ನೆಲ್ಯಾಡಿ: ‘ಜೈ ಕ್ರಿಸ್ತ’ ಪ್ರಗತಿಬಂಧು ತಂಡ ಉದ್ಘಾಟನೆ

0


ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನೆಲ್ಯಾಡಿ ವಲಯದ ನೆಲ್ಯಾಡಿ ಒಕ್ಕೂಟದ ಪಾಪುದಮಂಡೆ ಎಂಬಲ್ಲಿ ನೂತನವಾಗಿ ಆರಂಭಗೊಂಡ “ಜೈ ಕ್ರಿಸ್ತ” ಪ್ರಗತಿ ಬಂಧು ತಂಡ ಇತ್ತೀಚೆಗೆ ಉದ್ಘಾಟನೆಗೊಂಡಿತು. ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿ.ಸೋಜಾರವರು ನೂತನ ತಂಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತೆಂಗಿನ ಸಸಿಯನ್ನು ನೆಡಲಾಯಿತು. ವಲಯದ ಮೇಲ್ವಿಚಾರಕ ವಿಜೇಶ್ ಜೈನ್‌ರವರು ತಂಡದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಹೊಸ ತಂಡದ ಸದಸ್ಯರು, ಒಕ್ಕೂಟದ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here