ಕಾಣಿಯೂರಿನಲ್ಲಿ ಹಲ್ಲೆಗೊಳಗಾದವರ ಭೇಟಿಯಾದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ

0

ಪುತ್ತೂರು: ಕಾಣಿಯೂರಿನಲ್ಲಿ ಕೆಲ ದಿನಗಳ ಹಿಂದೆ ಗುಂಪೊಂದರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಮುಸ್ಲಿಂ ವ್ಯಾಪಾರಿಗಳಿಬ್ಬರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿವಿಚ್‌ಎ ಶಕೂರ್ ಹಾಜಿ, ಪ್ರಧಾನ ಕಾರ್ಯದರ್ಶಿ ಶರೀಫ್ ಕೊಯಿಲ ಹಾಗೂ ಸುಲೈಮಾನ್ ಸೂರಿಕುಮೇರ್ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು.

LEAVE A REPLY

Please enter your comment!
Please enter your name here