ವಾಲಿಬಾಲ್ ಪಂದ್ಯಾಟ: ದೀಕ್ಷಿತಾ ರಾಷ್ಟ್ರಮಟ್ಟಕ್ಕೆ

0

ಅರಿಯಡ್ಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅ.22 ರಂದು ಹಾವೇರಿಯಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಕ್ಷಿತಾ ಎಂ. ಬಪ್ಪುಂಡೇಲುರವರು ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಬಪ್ಪುಂಡೇಲು ನಾರಾಯಣ ನಾಯ್ಕ ಮತ್ತು ಮೀನಾಕ್ಷಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here